ಮೈಸೂರು ನಗರ

ಕೆಆರ್‌ಎಸ್‌ ಬ್ಯಾಕ್‌ ವಾಟರ್‌ ಬಳಿ ರೇವ್‌ ಪಾರ್ಟಿ ಪ್ರಕರಣ : ಪಿಎಸ್‌ಐ ಮಂಜುನಾಥ್ ಅಮಾನತ್ತು‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್‌ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ದಾಳಿ ಮಾಡಿದ್ದ ಪಿಎಸ್‌ಐ ಮಂಜುನಾಥ್ ನಾಯಕ ಅವರನ್ನು ಇದೀಗ ಅಮಾನತ್ತುಗೊಳಿಸಲಾಗಿದೆ.‌

ಇಲವಾಲ ಠಾಣೆ ವ್ಯಾಪ್ತಿಯೊಳಗೆ ಒಳಪಡುವ ಮೈಸೂರು ತಾಲ್ಲೂಕಿನ ಮೀನಾಕ್ಷಿಪುರದ ಸಮೀಪದಲ್ಲಿ ಸೆ.28 ರಂದು ಅನುಮತಿ ಪಡೆಯದೆ ಪಾರ್ಟಿ ನಡೆಸುತ್ತಿದ್ದ ತಂಡದ ಮೇಲೆ ದಾಳಿ ಮಾಡಿದ್ದ ಪಿಎಸ್‌ಐ ಮಂಜುನಾಥ ನಾಯಕ್‌ ಅವರನ್ನು ಕರ್ತವ್ಯಲೋಪ ಆರೋಪದಲ್ಲಿ ಅಮಾನತ್ತು ಮಾಡಿ ಎನ್‌.ವಿಷ್ಣುವರ್ಧನ್‌ ಅವರು ಆದೇಶ ಹೊರಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

1 hour ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

2 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

2 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

2 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

12 hours ago