ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್ಎಸ್ ಬ್ಯಾಕ್ ವಾಟರ್ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ದಾಳಿ ಮಾಡಿದ್ದ ಪಿಎಸ್ಐ ಮಂಜುನಾಥ್ ನಾಯಕ ಅವರನ್ನು ಇದೀಗ ಅಮಾನತ್ತುಗೊಳಿಸಲಾಗಿದೆ.
ಇಲವಾಲ ಠಾಣೆ ವ್ಯಾಪ್ತಿಯೊಳಗೆ ಒಳಪಡುವ ಮೈಸೂರು ತಾಲ್ಲೂಕಿನ ಮೀನಾಕ್ಷಿಪುರದ ಸಮೀಪದಲ್ಲಿ ಸೆ.28 ರಂದು ಅನುಮತಿ ಪಡೆಯದೆ ಪಾರ್ಟಿ ನಡೆಸುತ್ತಿದ್ದ ತಂಡದ ಮೇಲೆ ದಾಳಿ ಮಾಡಿದ್ದ ಪಿಎಸ್ಐ ಮಂಜುನಾಥ ನಾಯಕ್ ಅವರನ್ನು ಕರ್ತವ್ಯಲೋಪ ಆರೋಪದಲ್ಲಿ ಅಮಾನತ್ತು ಮಾಡಿ ಎನ್.ವಿಷ್ಣುವರ್ಧನ್ ಅವರು ಆದೇಶ ಹೊರಡಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…