ಮೈಸೂರು ನಗರ

ಕೆಆರ್‌ಎಸ್‌ ಬ್ಯಾಕ್‌ ವಾಟರ್‌ ಬಳಿ ರೇವ್‌ ಪಾರ್ಟಿ ಪ್ರಕರಣ : ಪಿಎಸ್‌ಐ ಮಂಜುನಾಥ್ ಅಮಾನತ್ತು‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್‌ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ದಾಳಿ ಮಾಡಿದ್ದ ಪಿಎಸ್‌ಐ ಮಂಜುನಾಥ್ ನಾಯಕ ಅವರನ್ನು ಇದೀಗ ಅಮಾನತ್ತುಗೊಳಿಸಲಾಗಿದೆ.‌

ಇಲವಾಲ ಠಾಣೆ ವ್ಯಾಪ್ತಿಯೊಳಗೆ ಒಳಪಡುವ ಮೈಸೂರು ತಾಲ್ಲೂಕಿನ ಮೀನಾಕ್ಷಿಪುರದ ಸಮೀಪದಲ್ಲಿ ಸೆ.28 ರಂದು ಅನುಮತಿ ಪಡೆಯದೆ ಪಾರ್ಟಿ ನಡೆಸುತ್ತಿದ್ದ ತಂಡದ ಮೇಲೆ ದಾಳಿ ಮಾಡಿದ್ದ ಪಿಎಸ್‌ಐ ಮಂಜುನಾಥ ನಾಯಕ್‌ ಅವರನ್ನು ಕರ್ತವ್ಯಲೋಪ ಆರೋಪದಲ್ಲಿ ಅಮಾನತ್ತು ಮಾಡಿ ಎನ್‌.ವಿಷ್ಣುವರ್ಧನ್‌ ಅವರು ಆದೇಶ ಹೊರಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

5 mins ago

ಸುಳ್ಳು ಸುದ್ದಿ ನಂಬಬೇಡಿ: ಪ್ರಮೋದಾದೇವಿ ಒಡೆಯರ್‌

ರಾಜಮನೆತನದ ಆಸ್ತಿ ಹೆಸರಿನಲ್ಲಿ ವಂಚನೆ ಹುನ್ನಾರ  ಮೈಸೂರು: ನಗರದ ಹಲವು ಕಡೆಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೊಬ್ಬರಿಗೆ ಮಾರಾಟ ಮಾಡಿ…

12 mins ago

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

11 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

11 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

11 hours ago