ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್ಎಸ್ ಬ್ಯಾಕ್ ವಾಟರ್ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ದಾಳಿ ಮಾಡಿದ್ದ ಪಿಎಸ್ಐ ಮಂಜುನಾಥ್ ನಾಯಕ ಅವರನ್ನು ಇದೀಗ ಅಮಾನತ್ತುಗೊಳಿಸಲಾಗಿದೆ.
ಇಲವಾಲ ಠಾಣೆ ವ್ಯಾಪ್ತಿಯೊಳಗೆ ಒಳಪಡುವ ಮೈಸೂರು ತಾಲ್ಲೂಕಿನ ಮೀನಾಕ್ಷಿಪುರದ ಸಮೀಪದಲ್ಲಿ ಸೆ.28 ರಂದು ಅನುಮತಿ ಪಡೆಯದೆ ಪಾರ್ಟಿ ನಡೆಸುತ್ತಿದ್ದ ತಂಡದ ಮೇಲೆ ದಾಳಿ ಮಾಡಿದ್ದ ಪಿಎಸ್ಐ ಮಂಜುನಾಥ ನಾಯಕ್ ಅವರನ್ನು ಕರ್ತವ್ಯಲೋಪ ಆರೋಪದಲ್ಲಿ ಅಮಾನತ್ತು ಮಾಡಿ ಎನ್.ವಿಷ್ಣುವರ್ಧನ್ ಅವರು ಆದೇಶ ಹೊರಡಿಸಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…