ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್ಎಸ್ ಬ್ಯಾಕ್ ವಾಟರ್ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ದಾಳಿ ಮಾಡಿದ್ದ ಪಿಎಸ್ಐ ಮಂಜುನಾಥ್ ನಾಯಕ ಅವರನ್ನು ಇದೀಗ ಅಮಾನತ್ತುಗೊಳಿಸಲಾಗಿದೆ.
ಇಲವಾಲ ಠಾಣೆ ವ್ಯಾಪ್ತಿಯೊಳಗೆ ಒಳಪಡುವ ಮೈಸೂರು ತಾಲ್ಲೂಕಿನ ಮೀನಾಕ್ಷಿಪುರದ ಸಮೀಪದಲ್ಲಿ ಸೆ.28 ರಂದು ಅನುಮತಿ ಪಡೆಯದೆ ಪಾರ್ಟಿ ನಡೆಸುತ್ತಿದ್ದ ತಂಡದ ಮೇಲೆ ದಾಳಿ ಮಾಡಿದ್ದ ಪಿಎಸ್ಐ ಮಂಜುನಾಥ ನಾಯಕ್ ಅವರನ್ನು ಕರ್ತವ್ಯಲೋಪ ಆರೋಪದಲ್ಲಿ ಅಮಾನತ್ತು ಮಾಡಿ ಎನ್.ವಿಷ್ಣುವರ್ಧನ್ ಅವರು ಆದೇಶ ಹೊರಡಿಸಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…