ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್ಎಸ್ ಬ್ಯಾಕ್ ವಾಟರ್ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ದಾಳಿ ಮಾಡಿದ್ದ ಪಿಎಸ್ಐ ಮಂಜುನಾಥ್ ನಾಯಕ ಅವರನ್ನು ಇದೀಗ ಅಮಾನತ್ತುಗೊಳಿಸಲಾಗಿದೆ.
ಇಲವಾಲ ಠಾಣೆ ವ್ಯಾಪ್ತಿಯೊಳಗೆ ಒಳಪಡುವ ಮೈಸೂರು ತಾಲ್ಲೂಕಿನ ಮೀನಾಕ್ಷಿಪುರದ ಸಮೀಪದಲ್ಲಿ ಸೆ.28 ರಂದು ಅನುಮತಿ ಪಡೆಯದೆ ಪಾರ್ಟಿ ನಡೆಸುತ್ತಿದ್ದ ತಂಡದ ಮೇಲೆ ದಾಳಿ ಮಾಡಿದ್ದ ಪಿಎಸ್ಐ ಮಂಜುನಾಥ ನಾಯಕ್ ಅವರನ್ನು ಕರ್ತವ್ಯಲೋಪ ಆರೋಪದಲ್ಲಿ ಅಮಾನತ್ತು ಮಾಡಿ ಎನ್.ವಿಷ್ಣುವರ್ಧನ್ ಅವರು ಆದೇಶ ಹೊರಡಿಸಿದ್ದಾರೆ.
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…
ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್ಐ) ಮೈಸೂರಿನಲ್ಲಿ ಶಂಕಿತ…
ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…