rescue of eagle
ಮೈಸೂರು: ಇಲ್ಲಿನ ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದನ್ನು ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್ ರಕ್ಷಣೆ ಮಾಡಿದ್ದಾರೆ.
ಸುಸ್ತಾಗಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ ಹದ್ದಿಗೆ ಹಿರಿಯ ವಕೀಲ ಎಚ್.ಎನ್.ವೆಂಕಟೇಶ್ ಎಂಬುವವರು ನೀರು ಕುಡಿಸಿ, ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್ಗೆ ಕರೆ ಮಾಡಿ ಮಾಹಿತಿ ನೀಡಿದರು.
ಇದನ್ನೂ ಓದಿ:- ʻಪಿನಾಕ’ ನನ್ನ ವೃತ್ತಿ ಬದುಕಿನಲ್ಲೇ ಒಂದು ವಿಭಿನ್ನ ಚಿತ್ರ: ಗಣೇಶ್
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಡಾ. ಅಜಯ್ ಕುಮಾರ್ ಅವರು, ಹದ್ದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಹದ್ದನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕಿತ್ಸಾಲಯಕ್ಕೆ ತೆಗೆದುಕೊಂಡು ಹೋಗಲಾಯಿತು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…