rescue of eagle
ಮೈಸೂರು: ಇಲ್ಲಿನ ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದನ್ನು ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್ ರಕ್ಷಣೆ ಮಾಡಿದ್ದಾರೆ.
ಸುಸ್ತಾಗಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ ಹದ್ದಿಗೆ ಹಿರಿಯ ವಕೀಲ ಎಚ್.ಎನ್.ವೆಂಕಟೇಶ್ ಎಂಬುವವರು ನೀರು ಕುಡಿಸಿ, ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್ಗೆ ಕರೆ ಮಾಡಿ ಮಾಹಿತಿ ನೀಡಿದರು.
ಇದನ್ನೂ ಓದಿ:- ʻಪಿನಾಕ’ ನನ್ನ ವೃತ್ತಿ ಬದುಕಿನಲ್ಲೇ ಒಂದು ವಿಭಿನ್ನ ಚಿತ್ರ: ಗಣೇಶ್
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಡಾ. ಅಜಯ್ ಕುಮಾರ್ ಅವರು, ಹದ್ದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಹದ್ದನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕಿತ್ಸಾಲಯಕ್ಕೆ ತೆಗೆದುಕೊಂಡು ಹೋಗಲಾಯಿತು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…