ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಇದನ್ನು ಓದಿ: ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್
ಕೆಳಗೆ ನಿಲ್ಲಿಸಿದ್ದ ಬೈಕ್ ಮೇಲೆಯೇ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆ ಬಳಿಕ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಸದ್ಯ ಸ್ವಚ್ಛತಾ ಸಿಬ್ಬಂದಿ ಕುಸಿದು ಬಿದ್ದಿರುವ ಮೇಲ್ಛಾವಣಿಯ ಮಣ್ಣನ್ನು ತೆರವುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…