ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಇದನ್ನು ಓದಿ: ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್
ಕೆಳಗೆ ನಿಲ್ಲಿಸಿದ್ದ ಬೈಕ್ ಮೇಲೆಯೇ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆ ಬಳಿಕ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಸದ್ಯ ಸ್ವಚ್ಛತಾ ಸಿಬ್ಬಂದಿ ಕುಸಿದು ಬಿದ್ದಿರುವ ಮೇಲ್ಛಾವಣಿಯ ಮಣ್ಣನ್ನು ತೆರವುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…