ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಗೆದ್ದಾಕ್ಷಣ ಹಗರಣಗಳು ಮುಚ್ಚಿ ಹೋಗಲ್ಲ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಕಾಂಗ್ರೆಸ್‌ ಈ ಬಾರಿಯ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಮಾತ್ರಕ್ಕೆ ಸರ್ಕಾರದ ಹಗರಣಗಳು ಮುಚ್ಚಿ ಹೋಗುವುದಿಲ್ಲ ಎಂದು ಎಂಎಲ್‌ಸಿ ಎಚ್‌.ವಿಶ್ವನಾಥ್‌ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಇಂದು(ನ.23) ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದ್ದು, ಮತದಾರರು ಕೊಟ್ಟ ತೀರ್ಪಿನಿಂದಲ್ಲ. ಈ ಚುನಾವಣೆ ಹಣ, ಮದ್ಯ ಹಾಗೂ ಶಿಫಾರಸ್ಸು ಮೇಲೆನಿಂತ ಚುನಾವಣೆಯಾಗಿದೆ. ಗೆದ್ದವರು ಬೀಗುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಈಗ ನಡೆದಿರುವ ಹಗರಣಗಳು ಮುಚ್ಚಿ ಹೋಗುವುದಿಲ್ಲ. ಮುಡಾ ಪ್ರಕರಣ ಮೈಸೂರು ವ್ಯಾಪ್ತಿಯದ್ದು, ಹೀಗಾಗಿ ಚನ್ಬಪಟ್ಟಣದಲ್ಲಿ ವರ್ಕ್‌ ಆಗುತ್ತೆ ಅಂದುಕೊಳ್ಳುವುದು ಬೇಡ. ಉಪ ಚುನಾವಣೆಗಳು ಯಾವ ರೀತೊ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.

AddThis Website Tools
ಅರ್ಚನ ಎಸ್‌ ಎಸ್

Recent Posts

ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಪ್ರಮಾಣ ವಚನ ಸ್ವೀಕಾರಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಪ್ರಮಾಣ ವಚನ ಸ್ವೀಕಾರ

ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಪ್ರಮಾಣ ವಚನ ಸ್ವೀಕಾರ

ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್‌ ಕಾರ್ನಿ ಬ್ಯಾಂಕ್‌…

19 mins ago
ಬಹುಭಾಷಾ ಪಂಡಿತ ಪಂಚಾಕ್ಷರಿ ಹಿರೇಮಠ ನಿಧನಬಹುಭಾಷಾ ಪಂಡಿತ ಪಂಚಾಕ್ಷರಿ ಹಿರೇಮಠ ನಿಧನ

ಬಹುಭಾಷಾ ಪಂಡಿತ ಪಂಚಾಕ್ಷರಿ ಹಿರೇಮಠ ನಿಧನ

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…

31 mins ago
ಓದುಗರ ಪತ್ರ: ಅರಳಬೇಕು ಬಾಳು ಕಲಾಕುಲುಮೆಯಲಿ!..ಓದುಗರ ಪತ್ರ: ಅರಳಬೇಕು ಬಾಳು ಕಲಾಕುಲುಮೆಯಲಿ!..

ಓದುಗರ ಪತ್ರ: ಅರಳಬೇಕು ಬಾಳು ಕಲಾಕುಲುಮೆಯಲಿ!..

ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…

3 hours ago
ಓದುಗರ ಪತ್ರ: ಗ್ಯಾರಂಟಿ..?!ಓದುಗರ ಪತ್ರ: ಗ್ಯಾರಂಟಿ..?!

ಓದುಗರ ಪತ್ರ: ಗ್ಯಾರಂಟಿ..?!

ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…

4 hours ago
ಓದುಗರ ಪತ್ರ: ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿಓದುಗರ ಪತ್ರ: ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿ

ಓದುಗರ ಪತ್ರ: ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿ

ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…

4 hours ago
ಓದುಗರ ಪತ್ರ: ರಕ್ತ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿಓದುಗರ ಪತ್ರ: ರಕ್ತ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿ

ಓದುಗರ ಪತ್ರ: ರಕ್ತ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿ

ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…

4 hours ago