ಮೈಸೂರು ನಗರ

ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗೆ ಬೀಳ್ಕೊಡುಗೆ

ಮೈಸೂರು: ಜಿಲ್ಲೆಯ ಗುಂಗ್ರಛತ್ರದ ಕೊಪ್ಪಲಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಜಯರಾಮ್‌ ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಜೊತೆಯಲ್ಲಿ ಪತ್ನಿ ಜಾನಕಮ್ಮ ಮಕ್ಕಳಾದ ರಾಣಿ, ಪ್ರೇಮ್ ಕುಮಾರ್, ಸುನಿತಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಮಾಜಿ ಜಿಲ್ಲಾ ಸದಸ್ಯರಾದ ಅರುಣ್ ಕುಮಾರ್,ವಿಸ್ತರಣಾಧಿಕಾರಿ ಡಾ. ಶಿವಕುಮಾರ್‌, ಉಪಾಧ್ಯಕ್ಷ ಡಿಸಿ ನಾಗರಾಜ್‌, ಸಂಘದ ಪದಾಧಿಕಾರಿಗಳು , ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ…

9 mins ago

ಜಾತಿಗಣತಿ ಬಗ್ಗೆ ವಿಚಾರ ತಿಳಿಯದೇ ಪ್ರತಿಕ್ರಿಯೆ ನೀಡಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ…

32 mins ago

ಮೈಸೂರು: ರಾತ್ರೋ ರಾತ್ರಿ ಸಾಲು ಸಾಲು ಮರಗಳ ಹನನ: ಪರಿಸರ ಪ್ರೇಮಿಗಳ ಆಕ್ರೋಶ

ಮೈಸೂರು: ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಲು ಸಾಲು ಮರಗಳಿಗೆ ಕೊಡಲಿ ಬಿದ್ದಿದೆ. ನಗರದ ಎಸ್ಪಿ…

38 mins ago

ಜಾತಿ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ…

1 hour ago

ಭೀಮಹೆಜ್ಜೆಯನ್ನು ಅನೈತಿಕ ಯಾತ್ರೆ ಎಂದ ಎಚ್‌ಸಿಎಂ ವಿರುದ್ಧ ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ…

2 hours ago

ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ

ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆಯೇ ದೇವಾಲಯಕ್ಕೆ ಭೇಟಿ…

2 hours ago