ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಂದು ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್ ಗೀತಾ-2 ಸಿನಿಮಾ ವೀಕ್ಷಿಸಿ ಖುಷಿಪಟ್ಟರು.
ಮೈಸೂರಿನ ಡಿಆರ್ಸಿ ಮಾಲ್ನಲ್ಲಿ ಪತ್ನಿ ಗೀತಾ ಜೊತೆ ಶಿವರಾಜ್ ಕುಮಾರ್ ಅವರು ಸಂಜು ವೆಡ್ಸ್ ಗೀತಾ-2 ಸಿನಿಮಾ ವೀಕ್ಷಿಸಿದರು.
ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ಶಕ್ತಿಧಾಮದ ಮಕ್ಕಳ ಜೊತೆ ಸಿನಿಮಾ ನೋಡಿ ಖುಷಿ ಆಗಿದೆ. ಸಿನಿಮಾ ತುಂಬಾ ಚೆನ್ನಾಗಿದೆ. ಗೀತಾ ಹೆಸರಲ್ಲಿ ಒಂದು ಶಕ್ತಿಯಿದೆ. ಈ ಹಿಂದೆ ಅನೇಕ ಸಿನಿಮಾಗಳು ಗೀತಾ ಹೆಸರಿನಲ್ಲಿ ಬಂದು ಹಿಟ್ ಆಗಿವೆ. ಈ ಸಿನಿಮಾವು ಹಿಟ್ ಆಗುತ್ತದೆ. ನಾಗಶೇಖರ್ ಚೆನ್ನಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ನನಗೂ ಒಂದು ಸಿನಿಮಾ ಡೈರೆಕ್ಟ್ ಮಾಡ್ತೀನಿ ಎಂದು ಈ ಹಿಂದೆ ಹೇಳಿದ್ದರು. ಅದಕ್ಕಾಗಿ ನಾನು ಕೂಡ ಕಾಯ್ತಾ ಇದ್ದೀನಿ ಎಂದರು.
ಇನ್ನು ಮಲ್ಟಿಫ್ಲೆಕ್ಸ್ನಲ್ಲಿ ಕನ್ನಡ ಸಿನಿಮಾಗೆ ಸ್ಕ್ರೀನ್ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲದಕ್ಕೂ ನಮ್ಮನ್ನ ಕೇಳಿದ್ರೆ ಹೇಗೆ? ನೀವು ಕೂಡ ನಮ್ಮ ಜೊತೆ ಕೈಜೋಡಿಸಿ
ಮಾಧ್ಯಮದವರು ನಮ್ಮ ಜೊತೆ ಕೈಜೋಡಿಸಿ. ಯಾಕೆ ಕನ್ನಡ ಸಿನಿಮಾಗೆ ಸ್ಕ್ರೀನ್ ಸಿಗಲ್ಲ ನೋಡೋಣ ಎಂದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…