ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆ ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕ್ರಾಫಡ್ ಭವನ ಮುಂಭಾಗ ನಡೆಯುತ್ತಿರುವ ಧರಣಿ ಬುಧವಾರವು ಮುಂದುವರೆಯಿತು.
ಮಂಗಳವಾರ ಬೆಳಗಿನಿಂದಲೇ ಆರಂಭವಾದ ಪ್ರತಿಭಟನೆಗೆ ಅಧಿಕಾರಿಗಳು ಸೂಕ್ತವಾಗಿ ಸಂಬಂಧಿಸಿದ ಕಾರಣ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಚೋರನಹಳ್ಳಿ ಶಿವಣ್ಣ ಅವರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಯಿತು.
ಬೇಡಿಕೆ ಈಡೇರಿಸುವವಗೆರೆ ಧರಣಿ ಮುಂದುವರಿಸಲಾಗುವುದು. ವಿವಿ ಆಡಳಿತ ವಿಳಂಬ ಧೋರಣೆ ಅನುಸರಿಸಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಎಚ್ಚರಿಸಿದರು.
ಇನ್ನಷ್ಟು ಓದಿ ; ಪಿಎಚ್.ಡಿ ಮಾರ್ಗದರ್ಶಕರ ಕೊರೆತ ; ಮೈಸೂರು ವಿವಿ ವಿರುದ್ಧ ಅಹೋರಾತ್ರಿ ಧರಣಿ
ದಲಿತ ಸಂಘರ್ಷ ಸಮಿತಿಯ ಮಹದೇವು, ಸಂಶೋಧನಾ ವಿದ್ಯಾರ್ಥಿ ಪ್ರದೀಪ್ ಮುಮ್ಮಡಿ, ಸಂಶೋಧನಾ ಆಕಾಂಕ್ಷಿಗಳಾದ ಮಹೇಶ್, ರೋಹನ್, ನವೀನ್ ಅಳಗಂಜಿ, ನಂದೀಶ್, ಕರ್ಣ, ರವಿ, ರೋಜಾ ಮತ್ತಿತರರು ಪಾಲ್ಗೊಂಡಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…