ಮೈಸೂರು ನಗರ

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮೈಸೂರಿನ ಇಸ್ಕಾನ್‌ ದೇವಾಲಯದಲ್ಲಿ ವಿಶೇಷ ಪೂಜೆ

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಇಸ್ಕಾನ್‌ ದೇವಾಲಯಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿದೆ.

ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಣೆ ಮಾಡಲಾಗುತ್ತದೆ.

ಪ್ರತಿಯೊಂದು ಮನೆಯಲ್ಲಿ ಪೋಷಕರು ಚಿಕ್ಕ ಚಿಕ್ಕ ಮಕ್ಕಳಿಗೆ ಶ್ರೀಕೃಷ್ಣನ ವೇಷ ಭೂಷಣ ತೊಡಿಸುವುದು ಹಬ್ಬದ ವಿಶೇಷ.

ಸಾಂಸ್ಕೃತಿಕ ನಗರಿ ಮೈಸೂರಿನ ಇಸ್ಕಾನ್‌ ದೇವಾಲಯದಲ್ಲಿ ಇಂದು ಭಕ್ತಿ ಭಾವ ಹಾಗೂ ಸಡಗರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಇಸ್ಕಾನ್‌ ದೇವಾಲಯದಲ್ಲಿ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣನಿಗೆ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾವಿರಾರು ಜನರು ಸರತಿ ಸಾಲಿನಲ್ಲಿ ಆಗಮಿಸಿ ದೇವರ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳಿಗಾಗಿ ಪೂಜೆ ಸಲ್ಲಿಸುತ್ತಿದ್ದಾರೆ. ದೇವಾಲಯಕ್ಕೆ ಬರುವ ಎಲ್ಲಾ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

16 mins ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

34 mins ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

50 mins ago

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

6 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

6 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

6 hours ago