krishna temaple mysuru
ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಇಸ್ಕಾನ್ ದೇವಾಲಯಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿದೆ.
ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಣೆ ಮಾಡಲಾಗುತ್ತದೆ.
ಪ್ರತಿಯೊಂದು ಮನೆಯಲ್ಲಿ ಪೋಷಕರು ಚಿಕ್ಕ ಚಿಕ್ಕ ಮಕ್ಕಳಿಗೆ ಶ್ರೀಕೃಷ್ಣನ ವೇಷ ಭೂಷಣ ತೊಡಿಸುವುದು ಹಬ್ಬದ ವಿಶೇಷ.
ಸಾಂಸ್ಕೃತಿಕ ನಗರಿ ಮೈಸೂರಿನ ಇಸ್ಕಾನ್ ದೇವಾಲಯದಲ್ಲಿ ಇಂದು ಭಕ್ತಿ ಭಾವ ಹಾಗೂ ಸಡಗರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಇಸ್ಕಾನ್ ದೇವಾಲಯದಲ್ಲಿ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣನಿಗೆ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಗಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾವಿರಾರು ಜನರು ಸರತಿ ಸಾಲಿನಲ್ಲಿ ಆಗಮಿಸಿ ದೇವರ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳಿಗಾಗಿ ಪೂಜೆ ಸಲ್ಲಿಸುತ್ತಿದ್ದಾರೆ. ದೇವಾಲಯಕ್ಕೆ ಬರುವ ಎಲ್ಲಾ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…