ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ ಮಾಡಿಕೊಂಡು ನನ್ನ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಈಗ ಸಿದ್ದರಾಮಯ್ಯ ಪರ ಮಾತನಾಡಿರುವ ಜಿ.ಟಿ.ದೇವೇಗೌಡ ಕಳೆದ ಮೂರು ತಿಂಗಳಿನಿಂದ ಏನು ಮಾಡ್ತಾ ಇದ್ರು ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾದಲ್ಲಿ ಜಿ.ಟಿ.ದೇವೇಗೌಡ ಅವರದ್ದು ಕೂಡ ಅಕ್ರಮವಿರಬಹುದು. ಆ ಕಾರಣಕ್ಕೆ ಈಗ ಎಲ್ಲಾ ನಾಯಕರು ಒಂದಾಗಿದ್ದಾರೆ. ಎಲ್ಲದರ ಬಗ್ಗೆಯೂ ಇ.ಡಿಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ಜಿಟಿಡಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…