ಮೈಸೂರು: ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಬದಲಿಗೆ ಕೆಲವು ಅನುಮಾನಗಳಿವೆ. ಅದಕ್ಕೆ ಉತ್ತರ ಬಯಸುತ್ತಿದ್ದೇವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
ನಗರದಲ್ಲಿ ಇಂದು ಮಾನತಾಡಿದ ಅವರು, ಚುನಾವಣಾ ಪ್ರಕ್ರಿಯೆ ಕುರಿತು ನಮಗೆ ಅನುಮಾನವಿದೆ. ಅದಕ್ಕೆ ನೀವು ಸ್ಪಷ್ಟನೆ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.
ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಇದ್ದಕಿದ್ದಂತೆ ಮತಗಳು ಹೆಚ್ಚಾಗಿರುವುದರ ಕುರಿತು ದೇಶದೆಲ್ಲೆಡೆ ಅನುಮಾನ ವ್ಯಕ್ತವಾಗಿದೆ ಎಂದರು.
ಬಿಜೆಪಿ ಸರ್ಕಾರವು ದೇಶಾದಾದ್ಯಂತ ತಮ್ಮ ಪ್ರಾಬಲ್ಯ ಹೊಂದಲು ಚುನಾವಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜೊತೆಗೆ ಸಿಬಿಐ, ಇಡಿ, ಐಟಿಯಂತಹ ಸ್ವಾಯತ್ತ ಸಂಸ್ಥೆಗಳನ್ನು ಕೂಡ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಇನ್ನು ಗುತ್ತಿಗೆಯಲ್ಲಿ ರಾಜ್ಯ ಸರ್ಕಾರ ಮುಸ್ಲಿಂರಿಗೆ 4% ಮೀಸಲಾತಿ ನೀಡಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಇದು ರಾಜ್ಯ ಸರ್ಕಾರದ ಅಧಿಕಾರ. ಅದನ್ನು ಪ್ರಶ್ನಿಸಬಾರದು. ಇದರ ಕುರಿಅಗಿ ನ್ಯಾಯಾಲಯದ ಮೊರೆ ಹೋಗುವುದಕ್ಕೆ ಬಿಜೆಪಿಗೆ ಅವಕಾಶವಿದೆ ಎಂದು ತಿಳಿಸಿದರು.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…