cm siddaramiah (1)
ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಾಧ್ಯಮದಲ್ಲಿ ಹರಿದಾಡುತಿದ್ದ ದಸರಾ ಉದ್ಘಾಟಕರ ಕಾಲ್ಪನಿಕ ಸುದ್ದಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಾರಿಯ ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟೀಕರಿಸಿದ್ದಾರೆ.
ಇನ್ನು ದಸರಾ ಉದ್ಘಾಟನೆಗೆ ಯಾರನ್ನ ಕರೆಸಲಾಗುತ್ತದೆ ಎಂಬ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಈ ಬಗ್ಗೆ ಸರ್ಕಾರದ ನಿರ್ಧಾರ ಏನಿದೆ ಎಂಬುದನ್ನ ಕಾದು ನೋಡಬೇಕಿದೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…