ಮೈಸೂರು ನಗರ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿ ? ಸಿಎಂ ಸ್ಪಷ್ಟನೆ ಹೀಗಿದೆ…

ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಾಧ್ಯಮದಲ್ಲಿ ಹರಿದಾಡುತಿದ್ದ ದಸರಾ ಉದ್ಘಾಟಕರ ಕಾಲ್ಪನಿಕ ಸುದ್ದಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಾರಿಯ ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟೀಕರಿಸಿದ್ದಾರೆ.

ಇನ್ನು ದಸರಾ ಉದ್ಘಾಟನೆಗೆ ಯಾರನ್ನ ಕರೆಸಲಾಗುತ್ತದೆ ಎಂಬ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಈ ಬಗ್ಗೆ ಸರ್ಕಾರದ ನಿರ್ಧಾರ ಏನಿದೆ ಎಂಬುದನ್ನ ಕಾದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

1 hour ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

1 hour ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago