RCB
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರ್ಸಿಬಿ ಜೋಶ್ ಮುಗಿಲು ಮುಟ್ಟಿದ್ದು, ಅಭಿಮಾನಿಗಳು ಆರ್ಸಿಬಿ ಟೀಂಗಾಗಿ ವಿಶೇಷ ಕಾರೊಂದನ್ನು ಸಿದ್ಧಪಡಿಸಿದ್ದಾರೆ.
ದೀಪಕ್, ಶ್ರೇಯಸ್ ಹಾಗೂ ಪ್ರಣೀತ್ ಎಂಬ ಆರ್ಸಿಬಿ ಅಭಿಮಾನಿಗಳು ವಿಶೇಷ ಕಾರೊಂದನ್ನು ಸಿದ್ಧಪಡಿಸಿದ್ದು, ಕಾರನ್ನು ಸಂಪೂರ್ಣವಾಗಿ ಆರ್ಸಿಬಿಮಯ ಮಾಡಿದ್ದಾರೆ.
ಹೆಬ್ಬಾಳು ಕೈಗಾರಿಕಾ ಪ್ರದೇಶದ ಕಾರ್ಮೆಡ್ನಲ್ಲಿ ಈ ವಿಶೇಷ ಕಾರು ಸಿದ್ಧವಾಗಿದ್ದು, ಕಾರಿನ ಮುಂಭಾಗದಲ್ಲಿ ಕನ್ನಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಹೆಸರು ಬರೆಸಲಾಗಿದೆ.
ಕಾರಿನ ಒಂದು ಬದಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಇತರ ಆಟಗಾರರು ಹಾಗೂ ಅಭಿಮಾನಿಗಳ ಸ್ಟಿಕ್ಕರ್ ಅಂಟಿಲಾಗಿದ್ದು, ಮತ್ತೊಂದು ಬದಿಯಲ್ಲಿ ಐಪಿಎಲ್ ಗೆದ್ದ ಮಹಿಳಾ ತಂಡದ ಸ್ಟಿಕ್ಕರ್ ಅಂಟಿಸಲಾಗಿದೆ.
ಆರ್ಸಿಬಿ ಪರ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಮೈಸೂರು ಹಾಗೂ ಬೆಂಗಳೂರಿನಲ್ಲಿ ಸಂಚಾರ ಮಾಡಿ ಅಭಿಮಾನಿಗಳಲ್ಲಿ ಜೋಶ್ ತುಂಬಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…