RCB
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರ್ಸಿಬಿ ಜೋಶ್ ಮುಗಿಲು ಮುಟ್ಟಿದ್ದು, ಅಭಿಮಾನಿಗಳು ಆರ್ಸಿಬಿ ಟೀಂಗಾಗಿ ವಿಶೇಷ ಕಾರೊಂದನ್ನು ಸಿದ್ಧಪಡಿಸಿದ್ದಾರೆ.
ದೀಪಕ್, ಶ್ರೇಯಸ್ ಹಾಗೂ ಪ್ರಣೀತ್ ಎಂಬ ಆರ್ಸಿಬಿ ಅಭಿಮಾನಿಗಳು ವಿಶೇಷ ಕಾರೊಂದನ್ನು ಸಿದ್ಧಪಡಿಸಿದ್ದು, ಕಾರನ್ನು ಸಂಪೂರ್ಣವಾಗಿ ಆರ್ಸಿಬಿಮಯ ಮಾಡಿದ್ದಾರೆ.
ಹೆಬ್ಬಾಳು ಕೈಗಾರಿಕಾ ಪ್ರದೇಶದ ಕಾರ್ಮೆಡ್ನಲ್ಲಿ ಈ ವಿಶೇಷ ಕಾರು ಸಿದ್ಧವಾಗಿದ್ದು, ಕಾರಿನ ಮುಂಭಾಗದಲ್ಲಿ ಕನ್ನಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಹೆಸರು ಬರೆಸಲಾಗಿದೆ.
ಕಾರಿನ ಒಂದು ಬದಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಇತರ ಆಟಗಾರರು ಹಾಗೂ ಅಭಿಮಾನಿಗಳ ಸ್ಟಿಕ್ಕರ್ ಅಂಟಿಲಾಗಿದ್ದು, ಮತ್ತೊಂದು ಬದಿಯಲ್ಲಿ ಐಪಿಎಲ್ ಗೆದ್ದ ಮಹಿಳಾ ತಂಡದ ಸ್ಟಿಕ್ಕರ್ ಅಂಟಿಸಲಾಗಿದೆ.
ಆರ್ಸಿಬಿ ಪರ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಮೈಸೂರು ಹಾಗೂ ಬೆಂಗಳೂರಿನಲ್ಲಿ ಸಂಚಾರ ಮಾಡಿ ಅಭಿಮಾನಿಗಳಲ್ಲಿ ಜೋಶ್ ತುಂಬಲಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…