Special Pooja by Darshan Fans at Chamundi Hill
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಎದುರಾಗಿರುವ ಸಂಕಷ್ಟಗಳು ದೂರಾಗಲಿ ಎಂದು ಡಿಬಾಸ್ ಅಭಿಮಾನಿಗಳು ಚಾಮುಂಡಿಬೆಟ್ಟದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಿದರು.
ನೆಚ್ಚಿನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕಿಡಿಗೇಡಿಗಳಿಂದ ನಡೆಯುತ್ತಿರುವ ಷಡ್ಯಂತ್ರಗಳು ಸಮಾನವಾಗಲಿ, ದರ್ಶನ್ಗೆ ಎದುರಾಗಿರುವ ಸಂಕಷ್ಟಗಳು ದೂರವಾಗಲಿ, ಚಾಮುಂಡೇಶ್ವರಿಯ ಆಶೀರ್ವಾದ ಸದಾ ಡಿ ಬಾಸ್ ಮೇಲಿರಲಿ ಎಂದು ಚಾಮುಂಡಿ ಬೆಟ್ಟದಲ್ಲಿ ದರ್ಶನ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದರ್ಶನ್ ಭಾವಚಿತ್ರ ಹಿಡಿದು ಸ್ಟ್ಯಾಂಡ್ ವಿತ್ ದರ್ಶನ್ ಎಂದು ಘೋಷಣೆ ಕೂಗಿ ಅವರ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು.
ಈ ವೇಳೆ ದರ್ಶನ್ ಅಭಿಮಾನಿಗಳಾದ ಹರೀಶ್ ನಾಯ್ಡು, ನಿತೀಶ್ ಗೌಡ, ದೀಪಕ್, ಮಹಾನ್ ಶ್ರೇಯಸ್, ರಾಕೇಶ್, ರಾಜೇಶ್, ಮಂಗಳ, ರಾಜೇಶ್ವರಿ, ರುಕ್ಮಿಣಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…