Special prayers RCBs victory
ಮೈಸೂರು: ಆರ್ಸಿಬಿ ಗೆಲುವಿಗಾಗಿ ಕರ್ನಾಟಕ ಸೇನಾಪಡೆ ವತಿಯಿಂದ ಮೈಸೂರಿನ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮೈಸೂರಿನ ಅಗ್ರಹಾರ ವೃತ್ತದ ಬಳಿಯಿರುವ ನೂರೊಂದು ಗಣಪತಿ ದೇವಸ್ಥಾನದ ಮುಂದೆ ಜಮಾಯಿಸಿದ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು, ಆರ್ಸಿಬಿ ಗೆಲುವಿಗಾಗಿ ನೂರೊಂದು ಈಡುಗಾಯಿ ಒಡೆದು ಜೈಕಾರ ಕೂಗಿ ಶುಭಕೋರಿದರು.
ಗೆಲ್ಲಲಿ ಗೆಲ್ಲಲಿ ಆರ್ಸಿಬಿ ಗೆಲ್ಲಲಿ, ಈ ಸಲ ಕಪ್ ನಮ್ದೆ, ಆರ್ಸಿಬಿ ತಂಡಕ್ಕೆ ಜಯವಾಗಲಿ ಎಂದು ಜೈಕಾರಗಳನ್ನು ಕೂಗಿ ಶುಭ ಹಾರೈಸಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…