ಮೈಸೂರು: ಮುಕ್ತ ವಿಶ್ವವಿದ್ಯಾನಿಲಯದ ಕೊಠಡಿಗೆ ಹಣದ ಹಾರ ಹಾಕಿ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ.
ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾಗಿರುವ ಕೆ.ಬಿ.ಪ್ರವೀಣ್ ಅವರು ವರ್ಗಾವಣೆ ಹಾಗೂ ಪದನಾಮ ಬದಲಾವಣೆ ಸೇರಿದಂತೆ ಎಲ್ಲದಕ್ಕೂ ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ಸಿಬ್ಬಂದಿಗಳು ಇಂದು ಅವರ ಕಚೇರಿಗೆ ಹಣದ ಹಾರ ಹಾಕಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಹಣ ಕೊಡಲ್ಲ ಎಂದು ಹೇಳಿದರೂ ಬಿಡದ ಪ್ರವೀಣ್ ಅವರು, ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಿಬ್ಬಂದಿಗಳು ಗಂಭೀರ ಆರೋಪ ಮಾಡಿದ್ದಾರೆ. ಇನ್ನು ನಿಯಮಗಳನ್ನು ಉಲ್ಲಂಘಿಸಿ ಅಕ್ರಮ ನೇಮಕಾತಿ ಮಾಡಿಕೊಳ್ಳುತ್ತಿರುವ ಆರೋಪ ಕೂಡ ಕೂಡ ಕೇಳಿಬಂದಿದ್ದು, ಕುಲಸಚಿವರ ಕೊಠಡಿಗೆ ಹಣದ ಹಾರ ಹಾಕಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…