ಮೈಸೂರು: ರಾಜ್ಯಕ್ಕೆ ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಮತೋಲನದ ಬಜೆಟ್ ಮಂಡಿಸಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಐತಿಹಾಸಿಕ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇದೇ ಮೊದಲ ಬಾರಿಗೆ ಪ್ರವಾಸೋದ್ಯಮ ಅಭಿವೃದ್ದಿಗೆ 8 ಸಾವಿರ ಕೋಟಿ ಮೀಸಲಿರಿಸಿರುವುದು ಬಹಳ ಖುಷಿ ತಂದಿದೆ ಎಂದರು.
ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕಾಗಿ 500 ಕೋಟಿ, ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ 319 ಕೋಟಿ, ಹೈಟೆಕ್ ಬಸ್ ನಿಲ್ದಾಣಕ್ಕೆ 120 ಕೋಟಿ ರೂ. ಜೊತೆಗೆ ಇನ್ನೂ ಹಲವು ಯೋಜನೆಗಳನ್ನು ಮೈಸೂರಿಗೆ ನೀಡಿರುವುದು ಸಂತಸದ ವಿಷಯ ಎಂದು ತಿಳಿಸಿದರು.
ಆದರೆ, ಬನ್ನಿಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ನಮ್ಮ ವಿರೋಧವಿದೆ. ಅದನ್ನು ಹೊರತು ಪಡಿಸಿ ಈ ಬಜೆಟ್ ಒಂದು ಸಮತೋಲನದ ಬಜೆಟ್ ಎಂದು ಹೇಳಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…