ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ಸರ್ಕಾರದ ಕೆಟ್ಟ ನೀತಿಯನ್ನು ಜನರಿಗೆ ಮುಟ್ಟಿಸುವ ಮೂಲಕ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಯಾತ್ರೆ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೆಲೆ ಏರಿಕೆ, ಮುಸ್ಲಿಂ ಮೀಸಲಾತಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಈ ಸರ್ಕಾರವನ್ನು ಯಾಕಾದರೂ ತಂದಿದ್ದೇವೆ ಎಂಬ ಪಾಪ ಪ್ರಜ್ಞೆ ಜನರಿಗೆ ಕಾಡುತ್ತಿದೆ. ಸರ್ಕಾರದ ಕೆಟ್ಟ ನೀತಿಯನ್ನು ಜನರಿಗೆ ಮುಟ್ಟಿಸುವ ಮೂಲಕ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಯಾತ್ರೆ ಮಾಡುತ್ತಿದ್ದೇವೆ. ಸಿದ್ದರಾಮಯ್ಯರದ್ದು ಅಲಿಬಾಬನ ಸರ್ಕಾರ. ಟಿಪ್ಪು ಸಂಸ್ಕೃತಿಯನ್ನ ಜಾರಿಗೆ ತರುತ್ತಿದ್ದಾರೆ. ಹಿಂದು ಬಗ್ಗೆ ಮಾತನಾಡಿದರೆ ಕೋಮುವಾದ ಅಂತಾರೆ. ಮುಸ್ಲಿಂ ಬಗ್ಗೆ ಮಾತಾಡಿದರೆ ಜಾತ್ಯಾತೀತ ಅಂತಾರೆ. ಸರ್ಕಾರ ಪಾಪರ್ ಆಗಿದೆ. ತೆರಿಗೆ ವಿಧಿಸುವ ಮೂಲಕ ಲೂಟಿ ಮಾಡುತ್ತಿದೆ. ಇದೆಲ್ಲದರ ವಿರುದ್ಧ ಹೋರಾಟ ಮಾಡುವ ನಿಟ್ಟಿನಲ್ಲಿ ನಾವು ಮುಂದಾಗಿದ್ದೇವೆ ಎಂದು ಹೇಳಿದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…