ಮೈಸೂರು: ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಅವರಿಗೆ ನೀಡಿದ್ದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಸರ್ಕಾರ ತಡೆ ನೀಡಿದ್ದಕ್ಕೆ ಬಿಜೆಪಿ ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದೂ ವಿರೋಧಿ ಹಾಗೂ ಕೋಮುವಾದಿ ನಿರ್ಧಾರ ತೆಗೆದುಕೊಂಡಿದೆ. ಸಂಜೆಯ ಒಳಗೆ ಶಿಕ್ಷಕರಿಗೆ ಪ್ರಶಸ್ತಿ ನೀಡಬೇಕು. ಇಲ್ಲದಿದ್ದರೆ ಇದನ್ನು ವಿರೋಧಿಸುವಂತೆ ಶಿಕ್ಷಕರಿಗೆ ಕರೆ ನೀಡುತ್ತೇವೆ. ಇದನ್ನು ಖಂಡಿಸಿ ಪ್ರತಿಭಟನೆ ಕೂಡ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸರ್ಕಾರ ಏನು ಮಾಡುತ್ತಿದೆ ಎಂಬುದೇ ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಗೊತ್ತಾಗುತ್ತಿಲ್ಲ. ಸರ್ಕಾರದ ನಿರ್ಧಾರಗಳು ಸಿಎಂ ಗಮನಕ್ಕೆ ಬರುತ್ತಿಲ್ಲ. ಪ್ರಶಸ್ತಿ ಘೋಷಣೆ ಮಾಡುವ ಮುನ್ನವೇ ಏಕೆ ಈ ಬಗ್ಗೆ ಯೋಚಿಸಿಲ್ಲ. ಘೋಷಣೆ ಮಾಡಿದ ನಂತರ ತಡೆ ಹಿಡಿಯುವುದು ಏಕೆ ಎಂದು ಕಿಡಿಕಾರಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…