ಮೈಸೂರು: ನಾಡಿನೆಲ್ಲೆಡೆ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಇದನ್ನು ಓದಿ: ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ
ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ದೇವಾಲಯದಲ್ಲಿ ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮೂಲ ದೇವರಿಗೆ ಮೈಸೂರಿನ ಅರಸರು ಕೊಡುಗೆಯಾಗಿ ನೀಡಿರುವ ಬೆಳ್ಳಿ ನಾಗಾಭರಣವನ್ನು ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಸುಬ್ರಹ್ಮಣ್ಯಸ್ವಾಮಿಯ ದರ್ಶನ ಪಡೆಯಲು ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಸಿದ್ದಲಿಂಗಪುರಕ್ಕೆ ಆಗಮಿಸಿದ್ದರು. ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…