arrested
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ ತಾಲ್ಲೂಕಿನ ಆಲನಹಳ್ಳಿ ನಿವಾಸಿ ಗಣಪತ್ ಲಾಲ್ ಎಂಬವರನ್ನು ಗುರುವಾರ ಬಂಧಿಸಿದೆ.
ರಾಜಸ್ಥಾನದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಲ್ವರಲ್ಲಿ ಮನೋಹರ್ ಬಿಷ್ಣೋಯಿ ಎಂಬಾತನ ಸಂಬಂಧಿಕನಾಗಿರುವುದರಿಂದ, ಗಣಪತಲಾಲ್ನನ್ನು ಅಲ್ಲಿಗೆ ಕರೆದೊಯ್ಯಲು ಅಧಿಕಾರಿಗಳು ಮೂರನೇ ಜೆಎಂಎಫ್ಸಿ ನ್ಯಾಯಾಲಯದಿಂದ ಟ್ರಾವೆಲ್ ವಾರಂಟ್ ಪಡೆದಿದ್ದಾರೆ.
ನಗರದ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಗಣಪತ್ಲಾಲ್ ಮಾಲೀಕತ್ವದ ‘ಟುಕ್ ಟುಕ್ ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ಮ್ಯಾನಿಫ್ಯಾಕ್ಚರಿಂಗ್ ಘಟಕದಲ್ಲಿ ಮಾದಕ ವಸ್ತು ತಯಾರಿಸಿ, ರಾಜಸ್ಥಾನ ದಲ್ಲಿ ಮಾರಲಾಗುತ್ತಿತ್ತು ಎಂಬ ಮಾಹಿತಿ ಎನ್ಸಿಬಿ ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದೆ.
ಇನ್ನು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ, ಆರೋಪಿಯ ಮನೆ ಹಾಗೂ ಘಟಕಕ್ಕೆ ದೆಹಲಿ ಹಾಗೂ ಬೆಂಗಳೂರಿನ ಎನ್ಸಿಬಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿ, ತೀವ್ರ ವಿಚಾರಣೆಗೊಳಪಡಿಸಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…