ಮೈಸೂರು ನಗರ

ಕಾರ್ಯಕರ್ತರ ಆಸೆ ಶೀಘ್ರವೇ ನೆರವೇರಲಿದೆ: ತನ್ವೀರ್‌ಸೇಠ್

ಮೈಸೂರು: ಕಾರ್ಯಕರ್ತರಿಗೆ ಅವರ ನಾಯಕರಿಗೆ ಅಧಿಕಾರ ಸಿಗಬೇಕೆಂಬ ಆಸೆಯಂತೂ ಇದ್ದೇ ಇರುತ್ತದೆ. ಶೀಘ್ರವೇ ಅವರ ಆಸೆ ಈಡೇರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ತನ್ವೀರ್ ಸೇಠ್ ಹೇಳಿ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷದಲ್ಲಿ ನಮ್ಮ ನಾಯಕರಿಗೆ ಅಧಿಕಾರ ಸಿಕ್ಕಿಲ್ಲ ಎಂಬ ಬೇಸರ ಕಾರ್ಯಕರ್ತರಲ್ಲಿ ಇದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಪರಿಶ್ರಮ ಸಾಕಷ್ಟಿದೆ. ಅವರಿಗೆ ಅವಕಾಶ ಸಿಗದಿರುವ ಬಗ್ಗೆ ಪಕ್ಷದಲ್ಲಿ ಬೇಸರ ಇರುವುದು ನಿಜ. ಆದರೆ, ಈ ಬಗ್ಗೆ ಸೂಕ್ತ ಸಂಧರ್ಭದಲ್ಲಿ ನಿರ್ಧಾರ ಆಗಲಿದೆ ಎಂದರು.

ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಕಾರ್ಯಕರ್ತರಿಗಂತೂ ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇರುತ್ತದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ಹೇಳಿದರು.

ಹೊಸಕೋಟೆಯಲ್ಲಿ ಸಾವಿರಾರು ಮಂದಿಗೆ ಹಕ್ಕುಪತ್ರ ನೀಡುವ ಮೂಲಕ ಅರ್ಥಪೂರ್ಣವಾಗಿ ಯಶಸ್ವಿ ಸಮಾವೇಶ ನಡೆಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

23 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

23 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

23 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago