ಮೈಸೂರು: ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಸೈಯದ್ ಇಕ್ಬಾಲ್ ಅವರು ನೂತನ 10 ವಾರ್ಡ್ಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ.
ಮೈಸೂರು ನಗರ ಕಾಂಗ್ರೆಸ್ನ ಅಜೀಜ್ ಸೇಠ್ ಬ್ಲಾಕ್ನ ಗಾಂಧಿನಗರ ವಿಭಾಗದ ಎಸ್.ಶರತ್ ಅವರನ್ನು ಸೇರಿದಂತೆ ವಿವಿಧ ವಾರ್ಡ್ಗಳ ನೂತನ 10 ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅನುಮೋದನೆ ಮೇರೆಗೆ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಹಾಗೂ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಕ್ಬಾಲ್ ಅವರು ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅದರಲ್ಲಿ ಪ್ರಮುಖವಾಗಿ, ಶರತ್, ಜುಬೇರ್ ಅಹಮ್ಮದ್, ಮೇರಿ, ಅಲ್ಲಾ ಬಕಷ್, ಮೇರಾಜುಲ್ ಹುಸೇನ್ ಅಲಿಯಾಸ್ ಹಕೀಂ ಹಬೀಬ್, ರಫೀಕ್ ಅಹಮ್ಮದ್, ವಸೀಂ ಅಹಮ್ಮದ್, ಖಲೀಂ ಉಲ್ಲಾ, ಮೊಹಮ್ಮದ್ ಖಲೀಲ್, ನಸ್ರೀನ್ ಬಾನು ಅವರನ್ನು ಅಧ್ಯಕ್ಷರುಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…