ಮೈಸೂರು: ಬ್ರಿಟಿಷರು ಭಾರತವನ್ನು ಆರ್ಥಿಕವಾಗಿ ಶೋಷಣೆ ಮಾಡಿದರೂ, ಸ್ಮಾರಕಗಳ ಸಂರಕ್ಷಣೆಯಲ್ಲಿ ವಿಶೇಷ ಪಾತ್ರವಹಿಸಿದ್ದರು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿವೃತ್ತ ವ್ಯವಸ್ಥಾಪಕ ಎಸ್.ಸುಬ್ಬರಾಮನ್ ತಿಳಿಸಿದರು.
ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗವು ‘ಇಂಡಿಯನ್ ನಾಲೆಡ್ಜ್ ಸಿಸ್ಟಂ (ಐಕೆಎಸ್)’ ಕುರಿತು ಸೋಮವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
‘ಬೆಲೆ ಬಾಳುವ ಪುರಾತನ ವರ್ಣಚಿತ್ರ, ಸ್ಮಾರಕ ರಕ್ಷಿಸಲು ಬಣ್ಣಗಳ ಬಗ್ಗೆ ತಿಳಿದಿದ್ದರೆ ಸಾಲದು, ಪುರಾತತ್ವ ವಿಚಾರಗಳ ಬಗ್ಗೆ ಆಸಕ್ತಿಯೂ ಇರಬೇಕು. ಹೈದರಾಬಾದ್ನ ನಿಜಾಮರು ಹಾಗೂ ಇನ್ನೂ ಅನೇಕ ರಾಜರು ದೇಶದ ಐತಿಹಾಸಿಕ ಕಲಾ ಸಂಪತ್ತನ್ನು ಉಳಿಸುವಲ್ಲಿ ಶ್ರಮಿಸಿದ್ದರಿಂದ, ಇಂದಿನ ಪೀಳಿಗೆಗೆ ನಮ್ಮ ದೇಶದ ಕಲಾ ಶ್ರೀಮಂತಿಕೆಯ ಬಗ್ಗೆ ಅರಿಯಲು ಸಾಧ್ಯವಾಗಿದೆ’ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ. ವಿಶ್ವನಾಥ್, ಕಾಲೇಜಿನ ಉಪಾಧ್ಯಕ್ಷ ಶೋಭಾ ಶಂಕರ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಗೋಪಾಲ್ ರೆಡ್ಡಿ, ಬೆಂಗಳೂರಿನ ಮಾಜಿ ಸಿಇಡಿಟಿ ಅಶೋಕ್ ರಾವ್ ಇದ್ದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…