ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಕರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿಯ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದ್ದು, ಈಗಾಗಲೇ ಮುಷ್ತಾಕ್ ಅವರಿಗೆ ದಸರಾಗೆ ಆಹ್ವಾನ ನೀಡಲಾಗಿದೆ.
ಆದರೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈಗಾಗಲೇ ದಸರಾ ಉದ್ಘಾಟನೆ ನೆರವೇರಿಸುವಂತೆ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಲಾಗಿದೆ. ಇದೇ ಸೆಪ್ಟೆಂಬರ್.22ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…