ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ತನ್ನ ಹೆಂಡತಿಯನ್ನು ಕರೆತಂದಿದ್ದ ವ್ಯಕ್ತಿಯೂ ರಾತ್ರಿ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು. ಆದರೆ ಆ ವ್ಯಕ್ತಿ ಮುಂಜಾನೆಯೊಳಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಆಸ್ಪತ್ರೆಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿಯೂ ಹೆಂಡತಿ ಹೆರಿಗೆಗೆ ಕರೆದುಕೊಂಡು ಬಂದಿದ್ದು, ಹೆಂಡತಿಗೆ ಮಗು ಹುಟ್ಟಿದ ಮಾರನೇ ದಿನವೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚೌಡಳ್ಳಿ ಗ್ರಾಮದ ನಾಗೇಶ್(47) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯೂ ರಾತ್ರಿ ಸುಮಾರು 10.30 ಗಂಟೆಗೆ ಆಸ್ಪತ್ರೆಯ ಆವರಣದಲ್ಲಿ ಮಲಗಿದ್ದರು. ಅವರನ್ನು ಸುಮಾರು 7 ಗಂಟೆಗೆ ನೋಡಿದಾಗ ಅವರು ಮೃತಪಟ್ಟಿದ್ದರು. ಆದರೆ ಮೃತನ ಸಂಬಂಧಿಗಳು 12 ಗಂಟೆಯಾದರೂ ಬಾರದ ಹಿನ್ನೆಲೆಯಲ್ಲಿ ಮೃತ ದೇಹವನ್ನು ತೆರವುಗೊಳಿಸಿಲ್ಲ. ಬಳಿಕ ಈ ಮೃತ ದೇಹಕ್ಕೆ ಆಸ್ಪತ್ರೆ ಸಿಬ್ಬಂದಿಗಳು, ಬೆಡ್ ಶೀಟ್ ಹೊದಿಸಿ ಬ್ಯಾರಿಕೇಡ್ ಎಳೆದಿದ್ದಾರೆ.
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…