ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ತನ್ನ ಹೆಂಡತಿಯನ್ನು ಕರೆತಂದಿದ್ದ ವ್ಯಕ್ತಿಯೂ ರಾತ್ರಿ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು. ಆದರೆ ಆ ವ್ಯಕ್ತಿ ಮುಂಜಾನೆಯೊಳಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಆಸ್ಪತ್ರೆಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿಯೂ ಹೆಂಡತಿ ಹೆರಿಗೆಗೆ ಕರೆದುಕೊಂಡು ಬಂದಿದ್ದು, ಹೆಂಡತಿಗೆ ಮಗು ಹುಟ್ಟಿದ ಮಾರನೇ ದಿನವೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚೌಡಳ್ಳಿ ಗ್ರಾಮದ ನಾಗೇಶ್(47) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿಯೂ ರಾತ್ರಿ ಸುಮಾರು 10.30 ಗಂಟೆಗೆ ಆಸ್ಪತ್ರೆಯ ಆವರಣದಲ್ಲಿ ಮಲಗಿದ್ದರು. ಅವರನ್ನು ಸುಮಾರು 7 ಗಂಟೆಗೆ ನೋಡಿದಾಗ ಅವರು ಮೃತಪಟ್ಟಿದ್ದರು. ಆದರೆ ಮೃತನ ಸಂಬಂಧಿಗಳು 12 ಗಂಟೆಯಾದರೂ ಬಾರದ ಹಿನ್ನೆಲೆಯಲ್ಲಿ ಮೃತ ದೇಹವನ್ನು ತೆರವುಗೊಳಿಸಿಲ್ಲ. ಬಳಿಕ ಈ ಮೃತ ದೇಹಕ್ಕೆ ಆಸ್ಪತ್ರೆ ಸಿಬ್ಬಂದಿಗಳು, ಬೆಡ್ ಶೀಟ್ ಹೊದಿಸಿ ಬ್ಯಾರಿಕೇಡ್ ಎಳೆದಿದ್ದಾರೆ.
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…