ಮೈಸೂರು: ನಗರದ ಪಿಕೆಟಿಬಿ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಇದೀಗ ಸಿಎಂ ಪರ ಶಾಸಕ ಜಿ.ಟಿ.ದೇವೇಗೌಡ ಬ್ಯಾಟ್ ಬೀಸಿದ್ದಾರೆ.
ಅರಮನೆ ಆವರಣದಲ್ಲಿ ಇಂದು(ಡಿಸೆಂಬರ್.28) ಆಯೋಜಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಿನ್ಸೆಸ್ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಕೆಟಿಬಿ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂದು ನಾಮಕರಣ ಮಾಡಿಲ್ಲ ಎನ್ನುವುದಾದರೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರು ನಾಮಕರಣ ಮಾಡಿರುವುದರೇ ತಪ್ಪೇನಿಲ್ಲ ಎಂದಿದ್ದಾರೆ.
ಈ ರಸ್ತೆಯ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆ ಬಗ್ಗೆ ನನಗೆ ಗೊತ್ತಿಲ್ಲ, ಆದರೆ ಸಂಸದ ಯದುವೀರ್ ಹೇಳುವಂತೆ ಕೆಆರ್ಎಸ್ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳುತ್ತಾರೆ. ಅಲ್ಲದೇ ಇನ್ನೂ ಕೆಲವರು ಆ ರಸ್ತೆಗೆ ಯಾವ ಹೆಸರನ್ನು ಇಟ್ಟಿಲ್ಲ ಎಂದು ಹೇಳುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡಿದರೆ ತಪ್ಪೇನಿಲ್ಲ ಎಂದು ಹೇಳಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…