congress yathra
ಮೈಸೂರು: ಧರ್ಮಸ್ಥಳ ವಿಚಾರವಾಗಿ ಎಸ್ಐಟಿ ತನಿಖೆ ಮಾಡಿಸಿ ಸತ್ಯ ಹೊರ ಬರುವಂತೆ ಮಾಡಿದ್ದೇವೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮದು ಬಿಜೆಪಿ, ಜೆಡಿಎಸ್ ರೀತಿ ರಾಜಕೀಯ ಪ್ರೇರಿತ ಯಾತ್ರೆಯಲ್ಲ. ನಾವು ಮಾಡುತ್ತಿರುವುದು ಧರ್ಮ ವಿಜಯ ಯಾತ್ರೆ. ಧರ್ಮಸ್ಥಳ ವಿಚಾರವಾಗಿ ಎಸ್ಐಟಿ ತನಿಖೆ ಮಾಡಿಸಿ ಸತ್ಯ ಹೊರ ಬರುವಂತೆ ಮಾಡಿದ್ದೇವೆ. ಆ ಮೂಲಕ ಶ್ರೀಕ್ಷೇತ್ರದ ಮೇಲೆ ಇದ್ದ ಕಳಂಕ ದೂರು ಮಾಡುವ ಕೆಲಸ ಮಾಡಿದ್ದೇವೆ.
ಇದನ್ನು ಓದಿ: ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ಕೊಡುವುದಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ
ಈಗಾಗಿ ನಮ್ಮದು ನಿಜವಾದ ಧರ್ಮಯಾತ್ರೆ. ನಾವೆಲ್ಲರೂ ಶಿವನ ಆರಾಧಕರು. ಇಲ್ಲಿಂದ ತೆರಳಿ ಒಂದು ದಿನ ತಂಗಿದ್ದು, ನಾಳೆ ದರ್ಶನ ಮಾಡಿ ಬರುತ್ತೇವೆ. ಈಗಾಗಲೇ ಧರ್ಮಾಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಅಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ನಮ್ಮ ಪಕ್ಷದ ಒಪ್ಪಿಗೆ ಕೂಡ ಇದೆ. ನಮ್ಮ ಪಕ್ಷ ಧರ್ಮಾತೀತವಾದದ್ದು. ಹಿಂದೂ, ಮುಸ್ಲಿಂ, ಬೌದ್ಧ ಸೇರಿ ಎಲ್ಲಾ ಧರ್ಮವನ್ನು ಆರಾಧಿಸುತ್ತೇವೆ. ಕ್ಷೇತ್ರದಲ್ಲಿರುವ ಧರ್ಮಸ್ಥಳ ಭಕ್ತಾಧಿಗಳ ಭಾವನೆಗೆ ಸ್ಪಂದಿಸಿ ಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…