theft
ಮೈಸೂರು: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಮೈಸೂರಿನ ಎಪಿಎಂಸಿಯಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಕಳೆದ ತಡರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.
ಅಂಗಡಿಯ ಶಟರ್ ಮುರಿದು ಒಳಗೆ ನುಗ್ಗಿರುವ ಖದೀಮರು, ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಚೈಚಳಕ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳೆದ ವಾರವಷ್ಟೇ ಎಪಿಎಂಸಿಯಲ್ಲಿ ಕಳ್ಳತನ ನಡೆದಿತ್ತು. ಆದರೆ ಕಳೆದ ತಡರಾತ್ರಿಯೂ ಕಳ್ಳರು ಕೈಚಳಕ ತೋರಿಸಿದ್ದಾರೆ. ಪರಿಣಾಮ ಒಂದು ವಾರದಲ್ಲೇ ಸುಮಾರು 20 ಅಂಗಡಿಗಳಿಗೆ ಖನ್ನ ಹಾಕಿರುವ ಖದೀಮರು, ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
ಈ ಸಂಬಂಧ ಮೈಸೂರಿನ ದಕ್ಷಿಣ ಉಪವಿಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…