ಮೈಸೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಮೈಸೂರಿನ ಪುರಭವನದಲ್ಲಿ ಸಚಿವ ಮಹದೇವಪ್ಪ ಅವರು ಅಂಬೇಡ್ಕರ್ ಪೀಠಿಕೆ ಉದ್ಘಾಟಿಸಿದರು. ಈ ವೇಳೆ ಬೆಂಬಲಿಗರು ಮುಂದಿನ ಸಿಎಂ ಎಚ್.ಸಿ.ಮಹದೇವಪ್ಪ ಅವರಿಗೆ ಜೈ ಎಂದು ಜೈಕಾರ ಹಾಕಿದರು. ಈ ವೇಳೆ ಮುಗುಳ್ನಗುತ್ತಾ ಮಾತನಾಡಿದ ಸಚಿವರು, ಇದೆಲ್ಲ ಅಭಿಮಾನಿಗಳ ಆಸೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದರು.
ಈ ವೇಳೆಯೂ ಸುಮ್ಮನಿರದ ಅಭಿಮಾನಿಗಳು ಮುಂದಿನ ಸಿಎಂ ಎಚ್.ಸಿ.ಮಹದೇವಪ್ಪ ಎಂದು ಜೈಕಾರ ಹಾಕಿದರು. ಈ ವೇಳೆ ಮಾತನಾಡಿದ ಎಚ್ಸಿಎಂ, ಸಿಎಂ ಖುರ್ಚಿ ಖಾಲಿ ಇಲ್ಲ, ಸಿಎಂ ಸಿದ್ದರಾಮಯ್ಯ ಅವ್ರೇ ಸಿಎಂ. ಹೈಕಮಾಂಡ್ ನನಗೆ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ. ಮುಂದೆ ಏನು ಆಗುತ್ತದೆ ಎಂಬುದು ನಮಗೆ ಗೊತ್ತಿಲ್ಲ. ಜವಾಬ್ದಾರಿ ಕೊಡೋದು, ಬಿಡೋದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…