S.R. Mahesh
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ಬಳಿ ಜಿ.ಟಿ.ದೇವೇಗೌಡರು ನಂಬಿಕೆ ಉಳಿಸಿಕೊಂಡರೆ ನಮ್ಮ ಅಭ್ಯಂತರವಿಲ್ಲ. ಜಿ.ಟಿ.ದೇವೇಗೌಡರಿಂದ ನಮ್ಮ ಪಕ್ಷಕ್ಕೆ ಬಹಳ ನಷ್ಟವಾಗಿದೆ. ಅವರು ಒಂದೊಂದು ಚುನಾವಣೆಗೆ ಒಂದೊಂದು ತೀರ್ಮಾನ ಮಾಡುತ್ತಾರೆ. ಇದೀಗ ಅವರ ತೀರ್ಮಾನದಿಂದ ಕಾರ್ಯಕರ್ತರಿಗೆ ಆಘಾತವಾಗಿದೆ ಎಂದು ಹೇಳಿದರು.
ಜೆಡಿಎಸ್ ಪಕ್ಷಕ್ಕಿಂತ ನಮಗೆ ಯಾರೂ ದೊಡ್ಡವರಲ್ಲ. ಜಿ.ಟಿ.ದೇವೇಗೌಡರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿತ್ತು. ಆದರೆ ಮೋಸ ಮಾಡಿದರು. ಹಾಗಾಗಿ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವ ಕಟ್ಟಿಕೊಂಡಿದ್ದೇವೆ. ನಾಳೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಮಾವೇಶವಿದೆ. ಆ ಕಾರಣ ದೇವೇಗೌಡರಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ಈ ಎಲ್ಲಾ ತಂತ್ರಗಳು ನಮಗೆ ಅರ್ಥವಾಗುತ್ತದೆ ಎಂದು ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…