MLA Harish gowda pahalgam
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಗೆದ್ದ ಶಾಸಕರು ಚುನಾವಣೆಯನ್ನೇ ಗೆದ್ದು ಬಂದಿರುತ್ತಾರೆ. ಅವರಿಗೂ ಕೂಡ ಸಾಕಷ್ಟು ಅನುಭವ ಇರುತ್ತದೆ. ನಾನು ಪತ್ರಕ್ಕೆ ಸಹಿ ಹಾಕಿಲ್ಲ. ಆದರೆ ನಾನು ಸ್ಥಳದಲ್ಲಿ ಇದ್ದಿದ್ದರೆ ಸಹಿ ಹಾಕುತ್ತಿದ್ದೆ. ನನಗೆ ಅವಕಾಶ ಸಿಗದಿದ್ದರೂ, ಮೊದಲು ಗೆದ್ದ ಯಾರಿಗಾದರೂ ಅವಕಾಶ ಸಿಗಲಿ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದ ಬಣ. ನನಗೆ ರಾಹುಲ್ ಗಾಂಧಿ ಭೇಟಿ ಮಾಡಲು ಆಗಲ್ಲ. ಸುರ್ಜೇವಾಲಾ ಭೇಟಿ ಮಾಡುವ ಅನಿವಾರ್ಯತೆ ಬಂದಿಲ್ಲ. ನಮಗೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರೇ ಸಾಕು. ಯಾವುದೇ ವಿಷಯ, ವಿಚಾರವಿದ್ದರೂ ಹೈಕಮಾಂಡ್ ಸ್ಪಷ್ಟಪಡಿಸಬೇಕು. ಜನರು ಗೊಂದಲದಲ್ಲಿದ್ದು, ಅಧಿಕಾರ ನಡೆಸಲು ತೊಂದರೆಯಾಗುತ್ತಿದೆ ಎಂದು ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…