ಮೈಸೂರು ನಗರ

ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಹರೀಶ್‌ ಗೌಡ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ ಎಂದು ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ. ಯಾವ ಯಾವ ಬೂತ್‌ಗಳಲ್ಲಿ ಮತಗಳ್ಳತನ ಆಗಿದೆ ಎಂದು ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಈ ಬಗ್ಗೆ ನಮ್ಮ ಕಾಂಗ್ರೆಸ್ ಪಕ್ಷ ಹೋರಾಟ ಮಾಡ್ತಿದೆ. ನಮ್ಮ ಕ್ಷೇತ್ರದ ಮತಗಳ್ಳತನ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ದಸರಾ ಹತ್ತಿರ ಬರುತ್ತಿದೆ. ಜಂಬೂ ಸವಾರಿ ಸಾಗುವ ರಸ್ತೆ ಮಾರ್ಗ ಚೆನ್ನಾಗಿದೆ. ನಗರದ ಬೇರೆ ಬೇರೆ ಕಡೆ ಸಾಕಷ್ಟು ರಸ್ತೆಗಳು ಗುಂಡಿ ಬಿದ್ದಿವೆ. ರಸ್ತೆ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುತ್ತದೆ. ಈಗಾಗಲೇ ನಗರದ 120 ಕಿಲೋ ಮೀಟರ್ ರಸ್ತೆಯನ್ನು ಕಾಂಕ್ರಿಟ್ ರಸ್ತೆ ಮಾಡಲು ಸಿಎಂ ನಿರ್ಧಾರ ಮಾಡಿದ್ದಾರೆ. ಮಳೆ ಕಡಿಮೆ ಆದ ಮೇಲೆ ರಸ್ತೆ ಕೆಲಸ ಶುರು ಆಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

7 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

7 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

7 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago