ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡಿದ ಟೀಕೆಗಳಿಗೆ ಮತದಾರರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ತಿಳಿಸಿದ್ದಾರೆ.
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ಸರ್ಕಾರ ಹಾಗೂ ಸಿಎಂ ವಿರುದ್ಧ ಷಡ್ಯಂತ್ರ ಮಾಡುತ್ತಾ ಬಂದಿದ್ದವು. ಇದಕ್ಕೆ ಮತದಾರ ಸೂಕ್ತ ಉತ್ತರ ಕೊಟ್ಟಿದ್ದಾನೆ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ತಾಯಿ ಹೃದಯದಿಂದ ಜನರ ಸಂಕಷ್ಟವನ್ನು ನೋಡುತ್ತಿದೆ. ಈ ಕಾರಣದಿಂದಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ ಮುಂತಾದ ಯೋಜನೆಗಳು ಜನರ ನೆರವಿಗೆ ನಿಂತಿವೆ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…