ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ. ಆದರೆ ಅರಣ್ಯಾಧಿಕಾರಿಗಳಿಗೆ ಎಲ್ಲೂ ಕೂಡ ಹುಲಿ ಕಾಣಿಸಿಕೊಳ್ಳದೇ ಇರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಇನ್ನು ಕಳೆದ ಕೆಲ ದಿನಗಳ ಹಿಂದೆ ಮೈಸೂರು ಹೊರವಲಯದ ಬಿಇಎಂಎಲ್ ಬಳಿಯೂ ಹುಲಿ ಕಾಣಿಸಿಕೊಂಡಿದ್ದು, ಜನರನ್ನು ಭಯಭೀತರನ್ನಾಗಿಸಿತ್ತು. ಈಗ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…
ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ…
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…
ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…
ಚಿಕ್ಕಬಳ್ಳಾಪುರ: ಇಸ್ರೇಲ್ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…