ಮೈಸೂರು: ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್ ಜನರಿಗೆ ನೆರವಾಗುವ ಬಜೆಟ್ ಆಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ನಾಳೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವೈಫಲ್ಯ ಕಾಣುತ್ತಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ನೂರರಷ್ಟು ಬೇಕಾದರೂ ಹೇಳಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ಸಮಸ್ಯೆ ಉದ್ಬವಿಸುತ್ತಿದೆ. ಜನರ ಬದುಕು ಶೋಚನೀಯ ಸ್ಥಿತಿಗೆ ತಲುಪುತ್ತಿದೆ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವ ಆಗಿದೆ. ಹಾಗಾಗಿ ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್ ಜನರಿಗೆ ನೆರವಾಗುವ ಬಜೆಟ್ ಆಗಬೇಕು ಎಂದು ಆಗ್ರಹಿಸಿದರು.
ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…
ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…
ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…
ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್…