ಮೈಸೂರು ನಗರ

ನಾಳೆ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮಿಷನರ್‌ ಸೀಮಾ ಲಾಟ್ಕರ್‌ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚಾಮುಂಡಿಬೆಟ್ಟ ಸೇರಿದಂತೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದಿನಾಂಕ 28-09-2024ರ ಮಧ್ಯರಾತ್ರಿ 12 ಗಂಟೆಯಿಂದ 30-09-2024ರ ಬೆಳಿಗ್ಗೆ 6 ಗಂಟೆಯವರೆಗೆ ಕಲಂ 163 ಬಿಎನ್‌ಎಸ್‌ಎಸ್‌ ಅಡಿ ನಿಷೇಧಾಜ್ಞೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸಭೆ ಸಮಾರಂಭ, ರ್ಯಾಲಿ ಹಾಗ ಮೆರವಣಿಗೆಗೆ ನಿಷೇಧ ಹೇರಲಾಗಿದ್ದು, ಟೌನ್‌ಹಾಲ್‌ ಒಳ ಆವರಣ ಹೊರತುಪಡಿಸಿ ಉಳಿದೆಡೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

9 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

10 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

10 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

11 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

11 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

11 hours ago