dasara ayudha puja perchese
ಮೈಸೂರು: ನಾಳೆ ನಾಡಿನಾದ್ಯಂತ ಆಯುಧಪೂಜೆ ಸಂಭ್ರಮ ಮನೆಮಾಡಲಿರುವ ಹಿನ್ನೆಲೆಯಲ್ಲಿ ಇಂದು ಮಾಲೀಕರು ಅಂಗಡಿ-ಮುಂಗಟ್ಟುಗಳನ್ನು ಸ್ವಚ್ಛಗೊಳಿಸಿದ್ದಾರೆ.
ನಾಳೆ ಆಯುಧಪೂಜೆಯ ಸಡಗರ ಸಂಭ್ರಮ ಮನೆಮಾಡಲಿದ್ದು, ಎಲ್ಲಾ ಆಯುಧಗಳು ಸೇರಿದಂತೆ ವಾಹನಗಳು, ಅಂಗಡಿ-ಮುಂಗಟ್ಟುಗಳಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ಇದನ್ನು ಓದಿ : ನಾಳೆ ಆಯುಧಪೂಜೆ ಸಂಭ್ರಮ: ಮೈಸೂರಿನಲ್ಲಿ ಹೂವು-ಹಣ್ಣು ಖರೀದಿ ಭರಾಟೆ ಜೋರು
ಈ ಹಿನ್ನೆಲೆಯಲ್ಲಿ ಇಂದು ಸಾರ್ವಜನಿಕರು ಹೂವು-ಹಣ್ಣು ಸೇರಿದಂತೆ ಪೂಜಾ ಸಾಮಗ್ರಿಗಳ ಖರೀದಿ ಮಾಡುತ್ತಿದ್ದು, ಸಂಜೆಯ ವೇಳೆಗಂತೂ ಮೈಸೂರಿನ ಪ್ರಮುಖ ರಸ್ತೆಗಳು ಹಾಗೂ ದೇವರಾಜ ಮಾರುಕಟ್ಟೆಯಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಆಯುಧಪೂಜೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಜನರು ಗ್ರಾಮಾಂತರ ಪ್ರದೇಶಗಳಿಂದಲೂ ನಗರಕ್ಕೆ ಬಂದಿದ್ದು, ಮೈಸೂರಿನಲ್ಲಿ ಜಗಜಂಗುಳಿ ಏರ್ಪಟ್ಟಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…