ಮೈಸೂರು ನಗರ

ಮುಡಾದಲ್ಲಿ ಟ್ರಾನ್ಸ್‌ಜೆಂಡರ್ಸ್‌ಗೆ ಸೈಟ್‌ ನೀಡಬೇಕು: ಟ್ರಾನ್ಸ್ ಜೆಂಡರ್ ರಶ್ಮಿಕಾ ಒತ್ತಾಯ

ಮೈಸೂರು: ಮುಡಾದಲ್ಲಿ ಟ್ರಾನ್ಸ್‌ಜೆಂಡರ್ಸ್‌ಗೆ ಸೈಟ್‌ ನೀಡಬೇಕು ಎಂದು ಟ್ರಾನ್ಸ್ ಜೆಂಡರ್ ರಶ್ಮಿಕಾ ಒತ್ತಾಯಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಎಲ್ಲಿಯೂ ಬಾಡಿಗೆ ಮನೆ ಸಿಗುತ್ತಿಲ್ಲ. ಮನೆ ಬಾಡಿಗೆ ಕೊಡಲು ಹಿಂದೇಟು ಹಾಕುತ್ತಾರೆ. ಎಲ್ಲರಂತೆ ನಾವು ಪ್ರತಿಷ್ಟಿತ ಬಡಾವಣೆಗಳಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ಸಾಮಾನ್ಯ ಜನರಿಗೆ ಸೈಟ್ ನೀಡುವಂತೆ ನಮಗೂ ಮೂಡದಲ್ಲಿ ಸೈಟ್ ನೀಡಬೇಕು. ಎಲ್ಲರಂತೆ ನಾವು ಜೀವನ ನಡೆಸುತ್ತೇವೆ.
ನಮಗೆ ಯಾರು ಉದ್ಯೋಗ ನೀಡುತ್ತಿಲ್ಲ. ಸ್ವಂತ ಬ್ಯುಸಿನೆಸ್ ಪ್ರಾರಂಭಿಸಿದರೆ ಗ್ರಾಹಕರು ಯಾರು ಬರುವುದಿಲ್ಲ. ಹೋಟೆಲ್ ನಡೆಸಿದರೆ ನಮ್ಮ ಬಳಿ ಯಾರು ಬರುವುದಿಲ್ಲ.

ಬಸ್‌ನಲ್ಲಿ ನಮ್ಮ ಅಕ್ಕಪಕ್ಕದಲ್ಲಿ ಕುಳಿತುಕೊಳ್ಳಲು ಹಿಂಜರಿಯುತ್ತಾರೆ. ನಾವೆಲ್ಲ ಒಂದೇ ರೂಮ್‌ನಲ್ಲಿ ಬಹಳಷ್ಟು ಮಂದಿ ವಾಸಿಸುತ್ತೇವೆ. ಆದ್ದರಿಂದ ಮೂಡದಲ್ಲಿ ಟ್ರಾನ್ಸ್ ಜೆಂಡರ್ಸ್‌ಗೆ ಪ್ರತ್ಯೇಕವಾಗಿ ಸೈಟ್ ನೀಡಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

1 hour ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

5 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

6 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

6 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

6 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

7 hours ago