ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟ್ರಾನ್ಸ್ ಜೆಂಡರ್ ಪರವಿದೆ ಎಂದು ಟ್ರಾನ್ಸ್ ಜೆಂಡರ್ ಶಿವರಾಮು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆದಮೇಲೆ ನಮಗೆ ಅನೇಕ ಸೌಲಭ್ಯಗಳು ದೊರೆಯುತ್ತಿದೆ. ಮಹಿಳೆಯರಂತೆ ನಮಗೂ ಗ್ಯಾರಂಟಿ ಯೋಜನೆಗಳು ದೊರೆಯುತ್ತಿದೆ. ಗೃಹಲಕ್ಷ್ಮಿ ಹಣವು ಬರುತ್ತಿದೆ. ಶಕ್ತಿಯೋಜನೆಯಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದೇವೆ. ಪ್ರಾರಂಭದಲ್ಲಿ ನಮಗೆ ಫ್ರೀ ಟಿಕೆಟ್ ಕೊಡುತ್ತಿರಲಿಲ್ಲ ಎಂದರು.
ಪ್ಯಾಂಟ್ ಶರ್ಟ್ ಹಾಕಿದ್ದೀರಾ ಎಂದು ಫ್ರೀ ಟಿಕೆಟ್ ಕೊಡುತ್ತಿರಲಿಲ್ಲ. ನಮಗೆ ಸರ್ಕಾರ ಕೊಟ್ಟಿರುವ ಟಿಜಿ ಕಾರ್ಡ್ ತೋರಿಸಿದ ಮೇಲೆ ಕೊಡುತ್ತಾರೆ. ಮಹಿಳೆಯರಂತೆ ನಮ್ಮನ್ನು ಗ್ಯಾರಂಟಿ ಯೋಜನೆಗಳಿಗೆ ಪರಿಗಣಿಸಿದ್ದಕ್ಕೆ ಸಿಎಂಗೆ ಥ್ಯಾಂಕ್ಸ್ ಹೇಳಬೇಕು. ನಮ್ಮೆಲ್ಲ ಟ್ರಾನ್ಸ್ ಜೆಂಡರ್ಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ತಿಳಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…